Nehodí se? Vůbec nevadí! Zboží můžete vrátit až do 30 dní
S dárkovým poukazem nešlápnete vedle. Obdarovaný si za dárkový poukaz může vybrat cokoliv z naší nabídky.
Až 30 dní na vrácení zboží
ಈ ಪುಸ್ತಕವು ಲೇಖಕರ ಮೂರನೇಯ ರಚನೆಯ ಕವನಗಳ ಸಂಗ್ರಹ, ಕವನಗಳು ಭಾಷೆ, ನೆಲ, ಜಲ, ಪ್ರೀತಿಪ್ರೇಮ, ಕನ್ನಡ ಅಭಿಮಾನ, ಮೋಸ, ಶಿಕ್ಷಣ, ಗುರು, ದುಃಖ ಮುಂತಾದ ವಿಷಯಗಳ ಬಗ್ಗೆ ಪದಗಳನು ಪೋಣಿಸಿ ಕವನಗಳನ್ನು ಬರೆದಿದ್ದಾರೆ. ಲೇಖಕರು ರಸಾಯನಶಾಸ್ತ್ರ ಉಪನ್ಯಾಸದ ಜೊತೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇವರು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಕವಿ. ಲೇಖಕರು ಹಾಗು ಸಿನಿಮಾ ಸಾಹಿತಿಗಳಾಗಿ ಗುರುತಿಸಿಕೊಳ್ಳುವ ನಿಟ್ಟಿನಲ್ಲಿ ಪಯಣ ಸಾಗಿದೆ ಹಾಗೂ ಇವರು ಬರೆದ ಮೊಟ್ಟ ಮೊದಲ "ಹೇ ಹೃದಯ ನೀನು" ಎಂಬ ಗೀತೆಯನ್ನು ದೃಷ್ಟಿ ಕ್ರಿಯೇಷನ್ ಸಂಸ್ಥೆಯವರು ರೆಕಾರ್ಡ್ ಮಾಡಿ Youtube ನಲ್ಲಿ ಬಿಡುಗಡೆಗೊಂಡಿರುತ್ತದೆ. ಇವರ ಮೂರನೇಯ ಕವನ ಸಂಕಲನ ಭಾವನೆಗಳ ಚಿತ್ತಾರ ಬಿಡುಗಡೆಗೊಳ್ಳುತ್ತಿದೆ .
Ahoj! Jsem Libroamiko, tvůj knižní rádce.
Jak ti můžu pomoct?